ವರ್ಗಾವಣೆಗೊಂಡ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಎಸ್ ಮತ್ತು ಇತರೆ ಉಪನ್ಯಾಸಕರನ್ನು ಸನ್ಮಾನಿಸಿದ ಕೂಡ್ಲಿಗಿ ಸ್ನೇಹಿತರ ಬಳಗದ ಸದಸ್ಯರು…!!!

ಸರ್ಕಾರಿ ಪಾಲಿಟೆಕ್ನಿಕ್ ಕೂಡ್ಲಿಗಿ ಯಲ್ಲಿ ಇಂದು ಸಾರ್ವರ್ತಿಕ ವರ್ಗಾವಣೆಯಡಿಯಲ್ಲಿ ವರ್ಗಾವಣೆಗೊಂಡ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಎಸ್ ಮತ್ತು ಇತರೆ ಉಪನ್ಯಾಸಕರುಗಳನ್ನು ಬೀಳ್ಕೊಡುವ ಸಮಾರಂಭವು ಪ್ರಭಾರೆ ಪ್ರಾಚಾರ್ಯರಾದ ಕೆ ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕರು, ಕಚೇರಿ ಸಿಬ್ಬಂದಿಗಳು ಮತ್ತು ಅತಿಥಿ ಉಪನ್ಯಾಸಕರು ಹಾಜರಿದ್ದರು. ಸ್ನೇಹಿತರ ಬಳಗ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ರೆಹಮಾನ್ ಕೂಡ್ಲಿಗಿ ರವರು ಅತಿಥಿಯಾಗಿ ಭಾಗವಹಿಸಿ ಪ್ರಾಚಾರ್ಯರನ್ನು ಸನ್ಮಾನಿಸಿದರು…

ವರದಿ. ಶಿವಕುಮಾರ್, ಗುಡೇಕೋಟೆ

Leave a Reply

Your email address will not be published. Required fields are marked *