ಮಾದಕ ದ್ರವ್ಯ ವಸ್ತುಗಳಿಂದ ಮಾನವನಿಗೆ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮ…!!!

Listen to this article

ಈ ದಿನ ಕೂಡ್ಲಿಗಿ ಪಟ್ಟಣದಲ್ಲಿ ಪೊಲೀಸ್ ಇಲಾಖೆ ಸಹಾಯಯೋಗದೊಂದಿಗೆ ಮತ್ತೆ ವಿಜಯ ಕರ್ನಾಟಕ ಪತ್ರಿಕೆಯ ಸಹಯೋಗದೊಂದಿಗೆ ಮಾದಕ ವಸ್ತುಗಳಿಂದ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ತಳವಾರ್ ಇವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯಗಳ ಸೇವನೆ Cbse ಪೀಳಿಗೆಯಲ್ಲಿ ಇದರ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮಗಳಿಂದ ಈ ತರ ಜಾಗೃತಿ ಮುಡಿಸುವುದು ಅಗತ್ಯ ಎಂದು ಹೇಳಿದರು ಯುವ ಪೀಳಿಗೆ ಇದರ ಬಗ್ಗೆ ಜಾಗೃತರಾಗಬೇಕು ಎಂದು ಹೇಳಿದರು ಪಿಎಸ್ಐ ಸಿ ಪ್ರಕಾಶ್ ಅವರು ಮಾತನಾಡಿ ಯಾವುದೇ ಕಾರಣಕ್ಕೂ ಮಾದಕ ದ್ರವ್ಯ ವ್ಯಸನಿಗಳಾಗಬಾರದು ಎಂದು ಯುವ ಪೀಳಿಗೆಗೆ ಕಿವಿ ಮಾತನ್ನು ಹೇಳಿದರು ಪೋಲಿಸ್ ಇಲಾಖೆ ಮತ್ತು ವಿಜಯ ಕರ್ನಾಟಕ ಪತ್ರಿಕೆಯ ಸಹಯೋಗದೊಂದಿಗೆ ಎಸ್ ಎ ವಿ ಟಿ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆಯನ್ನು ಹೊರಟು ಕೂಡ್ಲಿಗಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಮಾದಕ ದ್ರವ ಬೇಡವೇ ಬೇಡ ಎಂದು ಘೋಷಣೆಯೊಂದಿಗೆ ಕಾರ್ಯಕ್ರಮದೊಂದಿಗೆ ಜಾಗೃತಿಗೊಳಿಸಿದರು ಈ ಸಂದರ್ಭದಲ್ಲಿ ಆರಕ್ಷಕ ಠಾಣೆಯ ಸಿಬ್ಬಂದಿಗಳು ಮತ್ತು ಕಾಲೇಜಿನ ಪ್ರಾಚಾರ್ಯರು ಮತ್ತು ಸಬ್ಬಂದಿ ವರ್ಗ ಹಾಜರಿದ್ದರು..

ವರದಿ. ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend