ವಚನ ಸಾಹಿತ್ಯದ ಪ್ರಮುಖ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಮಹಿಳಾ ಹೋರಾಟಗಾರ್ತಿ ಉಡುತಡಿಯ ಭಾಗ್ಯ ವೈರಾಗ್ಯದ ಮಹಾಮೇರು; ಶಿವಶರಣೆ ಅಕ್ಕಮಹಾದೇವಿ ಅವರ ಜಯಂತಿ
(ಶರಣೋತ್ಸವ)ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶನಿವಾರ ಬೆಳಗಿನ 8-30ಗಂಟೆಯಿಂದ ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ತಾಣದ ಆವರಣದಲ್ಲಿ ಸಮಾರಂಭ ನಡೆಯಿತು. ಶ್ರೀಮಠದ ಅಭಿಮಾನಿಗಳು , ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್ ಜೆ ಎಂ ವಿದ್ಯಾಪೀಠದ ಶಾಲಾ-ಕಾಲೇಜುಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇಂದಿನ ಕಾರ್ಯಕ್ರಮ ನಿರ್ವಹಣೆಯು ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ನಡೆಯಿತು…
ವಿನಾಯಕ ಆರ್ ಜಿ
ವರದಿಗಾರರು ಗ್ರಾಮಾಂತರ ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030