ರಾಷ್ಟ್ರ ಮಟ್ಟಕ್ಕೆ ಆಯ್ಕೆ:-
ವಿಜಯನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ಮುನಿರಾಬಾದ್ ನ ವಿದ್ಯಾರ್ಥಿಯಾದ ಕೆ.ಫರನ್ ಟೆನ್ನಿಸ್ ವಾಲಿಬಾಲ್ ನಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 2024- 25 ನೇ ಸಾಲಿನ ರಾಜ್ಯ ಮಟ್ಟದ ಕ್ರಿಡಾಕೂಡವು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಕೊಪ್ಪಳ ಹಾಗೂ ಗಂಗಾವತಿ ನಗರದಲ್ಲಿ ಇರುವ ಬೇತಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಕಾಲೇಜುಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ನಮ್ಮ ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಅಲ್ಲಂ ಗುರು ಬಸವರಾಜ, ಉಪಾಧ್ಯಕ್ಷರಾದ ಜಾನೆ ಕುಂಟೆ ಬಸವರಾಜ, ಕಾರ್ಯದರ್ಶಿ ಡಾ.ಅರವಿಂದ್ ಪಾಟೀಲ್,ಸಹ ಕಾರ್ಯದರ್ಶಿ ಯಾಳ್ಪಿ ಮೇಟಿ ಪಂಪನಗೌಡ,ಕೋಶಾಧಿಕಾರಿ ಬೈಲುವದ್ದಿಗೇರಿ ಯರೀಸ್ವಾಮಿ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು. ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಎಮ್.ಶರಣಬಸವನಗೌಡ ಪಾಟೀಲ್, ಹಾಗೂ ಜಿಲ್ಲಾ ಉಪನಿರ್ದೇಶಕರಾದ ಜಗದೀಶ್ ಜಿ.ಹೆಚ್. ಪ್ರಾಚಾರ್ಯರಾದ ಬಸವರಾಜ,ಹಾಗೂ ಉಪನ್ಯಾಸಕಿಯರಾದ ವೈ ಜಯಂತಿ ಮಾಲಾ,ಉಪನ್ಯಾಸಕರಾದ ಚನ್ನಬಸಪ್ಪ, ಅಂಬಳಿ ವೀರೇಂದ್ರ,ಹನುಮೇಶ,ಭಾಸ್ಕರ್, ಸವಿತಾ, ಪವಿತ್ರ, ಭಾರತಿ ಬಂಡಿ,ಮಂಜು, ದೈಹಿಕ ಉಪನ್ಯಾಸಕರಾದ ತಿರುಪತಿ,ಹಾಗೂ, ಪಾಲಕರು, ವಿದ್ಯಾರ್ಥಿಗಳು,ಹರ್ಷ ವ್ಯಕ್ತಪಡಿಸಿ ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ…
ವರದಿ. ಮಂಜುನಾಥ್ ದೊಡ್ಡಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030