ಅಖಿಲ ಕರ್ನಾಟಕ ರೈತ ಸಂಘ ರಾಯಚೂರು ಜಿಲ್ಲಾ ಘಟಕದಿಂದ ವಿಶ್ವ ರೈತ ದಿನಾಚರಣೆ ಆಚರಣೆ…!!!

Listen to this article

ಅಖಿಲ ಕರ್ನಾಟಕ ರೈತ ಸಂಘ ರಾಯಚೂರು ಜಿಲ್ಲಾ ಘಟಕದಿಂದ ವಿಶ್ವ ರೈತ ದಿನಾಚರಣೆ ಆಚರಣೆ…
ರಾಯಚೂರು
ಅಖಿಲ ಕರ್ನಾಟಕ ರೈತ ಸಂಘ ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ಘಟಕದಿಂದ ವಿಶ್ವ ರೈತ ದಿನಾಚರಣೆ ದಿನಾಂಕ 23 ಸೋಮವಾರ ಬೆಳಗ್ಗೆ 11 ಗಂಟೆಗೆ ಏಮ್ಸ್ ಹೋರಾಟ ಸಮಿತಿ ವೇದಿಕೆ, ಜಿಲ್ಲಾ ಕ್ರೀಡಾಂಗಣ ರಾಯಚೂರಿನಲ್ಲಿ ಆಯೋಜಿಸಲಾಗಿದೆ. ಇದರ ಅಧ್ಯಕ್ಷತೆಯನ್ನು ಶ್ರೀ ಸಾಜೀದ್ ಹುಸೇನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಯಚೂರ್ ಜಿಲ್ಲಾಧ್ಯಕ್ಷರು ವಯಸ್ಸಲ್ಲಿದ್ದಾರೆ. ಹಾಗೂ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಹಾಜರಿರುತ್ತಾರೆ. ಈ ಕಾರ್ಯಕ್ರಮದಲ್ಲಿ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ. ಈ ಸಂದರ್ಭದಲ್ಲಿ ನಿನ್ನೆ ರಾಯಚೂರು ಜಿಲ್ಲಾಧಿಕಾರಿಗಳಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಾಜೀದ ಹುಸೇನ್ ಹಾಗೂ ರೈತ ಮುಖಂಡರು ಹಾಜರಿದ್ದರು…

ವರದಿ. ನಾಗರಾಜ್ ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend