ಅಖಿಲ ಕರ್ನಾಟಕ ರೈತ ಸಂಘ ರಾಯಚೂರು ಜಿಲ್ಲಾ ಘಟಕದಿಂದ ವಿಶ್ವ ರೈತ ದಿನಾಚರಣೆ ಆಚರಣೆ…
ರಾಯಚೂರು
ಅಖಿಲ ಕರ್ನಾಟಕ ರೈತ ಸಂಘ ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ಘಟಕದಿಂದ ವಿಶ್ವ ರೈತ ದಿನಾಚರಣೆ ದಿನಾಂಕ 23 ಸೋಮವಾರ ಬೆಳಗ್ಗೆ 11 ಗಂಟೆಗೆ ಏಮ್ಸ್ ಹೋರಾಟ ಸಮಿತಿ ವೇದಿಕೆ, ಜಿಲ್ಲಾ ಕ್ರೀಡಾಂಗಣ ರಾಯಚೂರಿನಲ್ಲಿ ಆಯೋಜಿಸಲಾಗಿದೆ. ಇದರ ಅಧ್ಯಕ್ಷತೆಯನ್ನು ಶ್ರೀ ಸಾಜೀದ್ ಹುಸೇನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಯಚೂರ್ ಜಿಲ್ಲಾಧ್ಯಕ್ಷರು ವಯಸ್ಸಲ್ಲಿದ್ದಾರೆ. ಹಾಗೂ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಹಾಜರಿರುತ್ತಾರೆ. ಈ ಕಾರ್ಯಕ್ರಮದಲ್ಲಿ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ. ಈ ಸಂದರ್ಭದಲ್ಲಿ ನಿನ್ನೆ ರಾಯಚೂರು ಜಿಲ್ಲಾಧಿಕಾರಿಗಳಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಾಜೀದ ಹುಸೇನ್ ಹಾಗೂ ರೈತ ಮುಖಂಡರು ಹಾಜರಿದ್ದರು…
ವರದಿ. ನಾಗರಾಜ್ ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030