ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಆಚರಣೆ…!!!

Listen to this article

ಆತ್ಮೀಯ ಬಂಧುಗಳೇ ಇಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದಶಕಗಳಿಂದ ಬೇಡಿಕೆಯಾದ ಅಂಬೇಡ್ಕರ್ ಅವರ ಕಂಚಿನ ಪುತ್ತಳಿ ಸ್ಥಾಪನೆಗೆ ಸುಮಾರು 50 ಲಕ್ಷ ವೆಚ್ಚ ರೂಪಾಯಿಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು . ಈ ಸಂದರ್ಭದಲ್ಲಿ ಮಾನ್ಯ ತಾಹಶಿಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ತಾಲೂಕ ಅಧ್ಯಕ್ಷರಾದ ವೈ ಮಲ್ಲಿಕಾರ್ಜುನ್, ಮುಖಂಡರಾದ ಬಾದಾಮಿ ಮೃತ್ಯುಂಜಯ, ಪುರಸಭೆ ಸದಸ್ಯರಾದ ನಾಗರಾಜ ಜನ್ನು, ಬಣಕಾರ ಸುರೇಶ್, ದೀಪಕ್ ಕಟಾರೆ, ಅಂಬೇಡ್ಕರ್ ಸಂಘದ ತಾಲೂಕ ಅಧ್ಯಕ್ಷರಾದ ದೊಡ್ಡಬಸಪ್ಪ, ಕೆ ಚಂದ್ರಶೇಖರ್, ಜಗದೀಶ್ ಜಿಎಂ, ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಂಘಟನೆಯ ಪ್ರಮುಖರು, ಪೋಲಿಸ್ ಅಧಿಕಾರಿಗಳು, ಇತರರು ಉಪಸ್ಥಿತಿಇದ್ದರು…

 

ವರದಿ. ಏಳುಕೋಟಿ ಹಗರಿಬೊಮ್ಮನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend