ಕಾಮಗಾರಿ ಕಳಪೆಯಾದರೆ ಅಧಿಕಾರಿಗಳೆ ಹೊಣೆ…!!!

Listen to this article

ಕಾಮಗಾರಿ ಕಳಪೆಯಾದರೆ ಅಧಿಕಾರಿಗಳೆ ಹೊಣೆ

ವರದಿ. ಪಾಲದೀಪ್ ಯಾದವ್

ಹೊಸದುರ್ಗ: ತಾಲೂಕಿನ ತಂಡಗ ಗ್ರಾಮ ಪಂಚಾಯಿತಿಯ ಹನುಮನಹಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ,ಹೈಟೆಕ್ ಶೌಚಾಲಯ ನಿರ್ಮಾಣಕ್ಕಿಂದು.ಹೊಸದುರ್ಗ ತಾಲೂಕಿನ ಜನಪ್ರಿಯ ಶಾಸಕರು,ಹಾಗು ಅಧ್ಯಕ್ಷರು, ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ, ಸನ್ಮಾನ್ಯ ಶ್ರೀ ಬಿ. ಜಿ. ಗೋವಿಂದಪ್ಪನವರು, ಚಾಲನೆ ನೀಡಿ ಹಾಗೂ ಸೂಜಿಕಲ್ಲು ಗ್ರಾಮದ ಸುತ್ತಮುತ್ತಲಿನ ಸಿಸಿ ರಸ್ತೆಗಳ 10 ಲಕ್ಷದ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಮಗಾರಿಗಳು ಯಾವುದೇ ಕಾರಣಕ್ಕೂ ಕಳಪೆಯಾಗಬಾರದು, ಉತ್ತಮ ಗುಣಮಟ್ಟದ ಕಾಮಗಾರಿಯಾಗಬೇಕು. ಒಂದು ವೇಳೆ ಕಳಪೆಯಾದರೆ ಅಧಿಕಾರಿಗಳನ್ನೆ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend