ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜನರಿಗೆ ಅನ್ನಪೂರ್ಣ ಕಾರ್ಯಕ್ರಮದೊಂದಿಗೆ ಉಚಿತ ಅನ್ನ ದಾಸೋಹ ಕಾರ್ಯಕ್ರಮ ಆರಂಭಿಸಿ ಬಡವರ ಹಸಿವನ್ನು ನೀಗಿಸಿದ್ದ ಸಚಿವ ಬಿ ಶ್ರೀರಾಮುಲು ರವರು ನಿರಂತರ ಉಚಿತ ಆಹಾರ ಸೇವಾ ಕಾರ್ಯಕ್ರಮಕ್ಕೆ ಆಪ್ತ ಸಹಾಯಕರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಪೇಶ್ ನಾಯಕ್, ಹನುಮಂತರಾಯಪ್ಪ, ಪ.ಪಂ ಉಪಾಧ್ಯಕ್ಷರು ಶುಭ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕಿರಣ್, ವೃತ್ತ ನಿರೀಕ್ಷಕ ಉಮೇಶ್, ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಭು, ಎಸ್ಸಿ ಮೋರ್ಚಾಅಧ್ಯಕ್ಷರು ಸಿದ್ದಾರ್ಥ, ಮೋಹನ್, ಮತ್ತು ಶ್ರೀರಾಮುಲು ಅಭಿಮಾನಿ ಬಳಗದ ಸದಸ್ಯರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030