ಮಾನ್ಯ ಶ್ರೀ ಜೆ. ಎನ್.ಗಣೇಶ್ ಶಾಸಕರು ಕಂಪ್ಲಿ ಕ್ಷೇತ್ರದ ಕಲ್ಲುಕಂಬ ಗ್ರಾಮದಲ್ಲಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಾಯಿತು…!!!

Listen to this article

ಮಾನ್ಯ ಶ್ರೀ ಜೆ. ಎನ್.ಗಣೇಶ್ ಶಾಸಕರು ಕಂಪ್ಲಿ ಕ್ಷೇತ್ರ

ಕಲ್ಲು ಕಂಬ ಗ್ರಾಮದಲ್ಲಿ ಜೆ.ಜೆ.ಎಂ ಯೋಜನೆಯ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮನೆಗಳಿಗೆ ಹೊಸ ನಳಗಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಹಾಗೂ ಮೇಲ್ಮಟ್ಟದ ಜಲ ಸಂಗ್ರಹಗಾರ ಟ್ಯಾಂಕ್ ಗಳಿಗೆ ಪೈಪ್ ಲೈನ್ ಅಳವಡಿಕೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಾಯಿತು

ಕಲ್ಲು ಕಂಬ ಗ್ರಾಮದಲ್ಲಿ 2020_21 ನೇ ಸಾಲಿನ ಜೆ.ಜೆ.ಎಂ. ಗ್ರಾಮೀಣ ಕುಡಿಯುವ ನೀರಿನ ಯೋಜನೆ ಬಳ್ಳಾರಿ ಜಿಲ್ಲಾ ಪಂಚಾಯತ್ ಬಳ್ಳಾರಿ ಅಡಿಯಲ್ಲಿ. ಸುಮಾರು 67 ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಲು ಕಂಬ ಗ್ರಾಮದಲ್ಲಿ ಜೆ.ಜೆ.ಎಂ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮನೆಗಳಿಗೆ ಹೊಸ ನಳಗಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಮೇಲ್ಮಟ್ಟದ ಜಲ ಸಂಗ್ರಹಗಾರ ಟ್ಯಾಂಕ್ ಗಳಿಗೆ ಪೈಪ್ ಲೈನ್ ಅಳವಡಿಕೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಾಯಿತು ಹಾಗೂ ಉತ್ತಮ ಗುಣ ಮಟ್ಟದ ಕಾಮಗಾರಿ ಮಾಡಬೇಕೆಂದು ಗುತ್ತಿಗೆದಾರರಿಗೆ ತಿಳಿಸಿದರು ಇದೇ ಸಂದರ್ಭದಲ್ಲಿ ಕಲ್ಲು ಕಂಬ ಗ್ರಾಮದ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮುಷ್ಟಗಟ್ಟಿ ಲಕ್ಷ್ಮಿಪುರ ಶ್ರೀನಿವಾಸ್ ಕ್ಯಾಂಪ್ ಕೆರೆ ಕೆರೆ ಗ್ರಾಮದ ಊರಿನ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು…

ವರದಿ. ಮಸ್ತಾನ್ ಕಂಪ್ಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend