ಸಾರ್ವಜನಿಕರ ಕುಂದುಕೊರತೆ ಆಲಿಸಿದ ಎಡಿಜಿಪಿ ಅಲೋಕ್ ಕುಮಾರ್.
ಎಡಿಜಿಪಿ ಅಲೋಕ್ ಕುಮಾರ್ ಅವರು ಕಲಬುರ್ಗಿ ನಗರದ ಪೊಲೀಸ್ ಆಯುಕ್ತಾಲಯ ಕಚೇರಿಯಲ್ಲಿ ಸಾರ್ವಜನಿಕರ ಸಭೆ ಕೈಗೊಂಡರು.ಸಾರ್ವಜನಿಕರ ಅಹವಾಲು ಸ್ವೀಕರಿಸಿ. ಸಾರ್ವಜನಿಕರಿಗೆ ಪರಿಹಾರ ಕಂಡುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ. ವೈ. ಎಸ್. ರವಿಕುಮಾರ್. ಎಸ್ಪಿ ಇಶಾ ಪಂತ್. ಡಿಸಿಪಿ ಅಡ್ಡೂರು ಶ್ರೀನಿವಾಸಲು ಹಾಗೂ ಹಲವು ಸಾರ್ವಜನಿಕರು. ವಿವಿಧ ಸಂಘಟನೆಯ ಮುಖಂಡರು ಇದ್ದರು..
ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030