ಸಾರ್ವಜನಿಕರ ಕುಂದುಕೊರತೆ ಆಲಿಸಿದ ಎಡಿಜಿಪಿ ಅಲೋಕ್ ಕುಮಾರ್…!!!

Listen to this article

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಎಡಿಜಿಪಿ ಅಲೋಕ್ ಕುಮಾರ್.

ಎಡಿಜಿಪಿ ಅಲೋಕ್ ಕುಮಾರ್ ಅವರು ಕಲಬುರ್ಗಿ ನಗರದ ಪೊಲೀಸ್ ಆಯುಕ್ತಾಲಯ ಕಚೇರಿಯಲ್ಲಿ ಸಾರ್ವಜನಿಕರ ಸಭೆ ಕೈಗೊಂಡರು.ಸಾರ್ವಜನಿಕರ ಅಹವಾಲು ಸ್ವೀಕರಿಸಿ. ಸಾರ್ವಜನಿಕರಿಗೆ ಪರಿಹಾರ ಕಂಡುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ. ವೈ. ಎಸ್. ರವಿಕುಮಾರ್. ಎಸ್ಪಿ ಇಶಾ ಪಂತ್. ಡಿಸಿಪಿ ಅಡ್ಡೂರು ಶ್ರೀನಿವಾಸಲು ಹಾಗೂ ಹಲವು ಸಾರ್ವಜನಿಕರು. ವಿವಿಧ ಸಂಘಟನೆಯ ಮುಖಂಡರು ಇದ್ದರು..

ವರದಿ. ಬಸಯ್ಯ ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend