ಕಾಡನಾಳ ಗ್ರಾಮ ಮತ್ತು ಮಾಚನಾಳ ತಾಂಡಾಕ್ಕೆ ಪಾಟೀಲ್ ಭೇಟಿ.
ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಕಾಡನಾಳ ಗ್ರಾಮ ಹಾಗೂ ಮಾಚನ್ನಾಳ ತಾಂಡಾಕ್ಕೆ ವಿಧಾನಪರಿಷತ್ತಿನ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ್ ಅವರು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಕಾರ್ಯಕರ್ತರು ಮತ್ತು ಮುಖಂಡರಾದ ರವಿ ಕೊಳ್ಳುರ್.ಶರಣಗೌಡ ಕಣ್ಣಿ ಅವರು ಪಾಟೀಲರ ಜೊತೆಗೂಡಿ ಮಳೆಯಿಂದಾದ ಹಾನಿ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030