ಕಲಬುರ್ಗಿ:-ಸೊನ್ನ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಧರಣಿ ಸತ್ಯಾಗ್ರಹ…!!!

Listen to this article

ಜೇವರ್ಗಿ ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ನಡೆದ ಅವ್ಯವಹಾರ ಖಂಡಿಸಿ ಮತ್ತು ಸಂಪೂರ್ಣ ತನಿಖೆಗೆ ಆಗ್ರಹಿಸಿ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಎರೆಹುಳು ಘಟಕ ಮಾಡಿಕೊಂಡ ಫಲಾನುಭವಿಗಳಿಗೆ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಇಂದು ಸೊನ್ನ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ..
ಧರಣಿಯಲ್ಲಿ ಸೊನ್ನ ಗ್ರಾಮ ಪ್ರಾಥಮಿಕ ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ವಿಜಯಕುಮಾರ ಬಿರಾದಾರ,ಬಸವರಾಜ ಹೆಗಡೆ,ಬಸವರಾಜ ಜೇವರ್ಗಿ, ಶಿವಕುಮಾರ ಹೆಗಡೆ,ಸಿದ್ದು ಆಂದೋಲಾ,ಮಡೆಪ್ಪ ಸರನಾಳ,ರವಿಕುಮಾರ ನಾಯಿಕೊಡಿ,ಸಮೀರ ಭಂಟನೂರ,ಭೀಮರಾಯ ನೈಕೋಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

ವರದಿ. ಬಸವರಾಜ್ ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend