ಜೇವರ್ಗಿ ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ನಡೆದ ಅವ್ಯವಹಾರ ಖಂಡಿಸಿ ಮತ್ತು ಸಂಪೂರ್ಣ ತನಿಖೆಗೆ ಆಗ್ರಹಿಸಿ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಎರೆಹುಳು ಘಟಕ ಮಾಡಿಕೊಂಡ ಫಲಾನುಭವಿಗಳಿಗೆ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಇಂದು ಸೊನ್ನ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ..
ಧರಣಿಯಲ್ಲಿ ಸೊನ್ನ ಗ್ರಾಮ ಪ್ರಾಥಮಿಕ ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ವಿಜಯಕುಮಾರ ಬಿರಾದಾರ,ಬಸವರಾಜ ಹೆಗಡೆ,ಬಸವರಾಜ ಜೇವರ್ಗಿ, ಶಿವಕುಮಾರ ಹೆಗಡೆ,ಸಿದ್ದು ಆಂದೋಲಾ,ಮಡೆಪ್ಪ ಸರನಾಳ,ರವಿಕುಮಾರ ನಾಯಿಕೊಡಿ,ಸಮೀರ ಭಂಟನೂರ,ಭೀಮರಾಯ ನೈಕೋಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…
ವರದಿ. ಬಸವರಾಜ್ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030