ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಮಾನ್ಯ ಶ್ರೀಮತಿ ಲಾವಣ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಭೇಟಿ….!!!

Listen to this article

ದಿನಾಂಕ 21 5 2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ

ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಮಾನ್ಯ ಶ್ರೀಮತಿ ಲಾವಣ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಳ್ಳಾರಿ ಇವರು ಹೊಸಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೋಲಿಸ್ ಸಿಬ್ಬಂದಿಯವರಿಗೆ ಕೋವಿಡ್ 19 ಎರಡನೇ ಅಲೆ ವ್ಯಾಪಕವಾಗಿ ಹರಡುವುದು ರ ಬಗ್ಗೆ ಅನುಸರಿಸಬೇಕಾದ ಮುಂಜಾಗ್ರತೆ ಕಾರ್ಯಕ್ರಮಗಳ ಕುರಿತು ವಿವರವಾಗಿ ತಿಳಿಸಿದರು ಎಲ್ಲಾ ಅಧಿಕಾರಿಗಳು ಸಿಬ್ಬಂದಿಯವರು ಆರೋಗ್ಯವನ್ನು ಚೆನ್ನಾಗಿ ಟ್ಟುಕೊಂಡು ತಾವು ಹಾಗೂ ತಮ್ಮ ಕುಟುಂಬದವರ ಕರೋನಾ ವೈರಸ್ ನಿಂದ ರಕ್ಷಿಸಿ ಕೊಳ್ಳಲು ಸೂಕ್ತ ಸಲಹೆಗಳನ್ನು ಸಿಬ್ಬಂದಿಗೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಹೆಚ್ ದೊಡ್ಡಣ್ಣ ಸಿಪಿಐ
ಕೊಟ್ಟೂರು , ಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಣ್ಣ ಶಾಮನೂರ್ ಮತ್ತು ಪಿಎಸ್ಐ ಹೆಚ್ ನಾಗರತ್ನಮ್ಮನವರು, ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend