ಕೂಡ್ಲಿಗಿ:ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ…!!!

Listen to this article

ಕೂಡ್ಲಿಗಿ:ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಜೂಲೈ18ರಂದು,ಕಟ್ಟಡ ಕಾರ್ಮಿಕ ಮಂಡಳಿಯಲ್ಲಿ ನೊಂದಣಿ ಗೊಂಡ ಫಲಾನುಭವಿಗಳಿಗೆ.ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕ ನಿರೀಕ್ಷಕ ರಾಜೇಶ್ ನೇತೃತ್ವದಲ್ಲಿ.ಕೂಡ್ಲಿಗಿ ಪಟ್ಟಣದ ಆಶ್ರಮ ಶಾಲೆಯ ಆವರಣದಲ್ಲಿ ಕಾರ್ಮಿಕರಿಗೆ ವಿತರಿಸಲಾಯಿತು, ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಮತ್ತು ಹಿರೇಹೆಗ್ಡಾಳ್ ಹಾಗೂ ಬಡೇಲಡಕು ಗ್ರಾಮ ಪಂಚಾಯ್ತಿ ವ್ಯಾಪ್ತಿಯ. ಕಾರ್ಮಿಕ ಮಂಡಳಿಯಲ್ಲಿ ನೊಂದಣಿಗೊಂಡ ಎಲ್ಲಾ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು,ಕಾರ್ಮಿಕ ಮುಖಂಡರಾದ ಹೆಚ್.ವೀರಣ್ಣ ಹಾಗೂ ಗುನ್ನಳ್ಳಿ ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೂಸಹಳ್ಳಿ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend