ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಹೊಸಳ್ಳಿ ಭಾಗದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ…!!!

Listen to this article

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಹೊಸಳ್ಳಿ ಭಾಗದ ಕಟ್ಟಡ ಕಾರ್ಮಿಕರಿಗೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಹೊಸಳ್ಳಿ ಭಾಗದ ಕಟ್ಟಡ ಕಾರ್ಮಿಕರಿಗೆ
ದಿನಾಂಕ: 26-07-2021 ರಿಂದ 28 -07-2021 ರವರೆಗೆ ಸೋಮವಾರ ಮಂಗಳವಾರ ಬುಧವಾರ ಮೂರು ದಿನಗಳ ಕಾಲ ಆಲೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಿರೇಕುಂಬಳಗುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಸಹಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಒಳಪಡುವ ಹಳ್ಳಿಗಳ ಕಾರ್ಮಿಕರು ಮಂಡಳಿಯಲ್ಲಿ ನೊಂದಾಣಿ ಕೊಂಡ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಹೊಸಹಳ್ಳಿ ಹೋಬಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೋಕನ್ ಮತ್ತು ಆಹಾರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮ ಈ ದಿನದಿಂದ ನಡೆಯಿತು ಕಿಟ್
ಬಿಸಿಎಂ ಬಾಲಕರ ವಿದ್ಯಾರ್ಥಿ ನಿಲಯ ಹೊಸಳ್ಳಿ

ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರಿಗೆ ಆಹಾರಕ್ಕೆ ಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಇಲಾಖೆಯ ಡಾಟಾ ಎಂಟ್ರಿ ಆಪರೇಟರ್ ಚಂದ್ರಕಾಂತ್ ಕಾರ್ಮಿಕ ಬಂಧುಗಳಾದ ವೆಂಕಟೇಶ್ ಪೂಜಾರಿ ಶ್ರೀನಿವಾಸ ಪ್ರಶಾಂತ್ ಸ್ವಾಮಿ ಹೊಸಹಳ್ಳಿಯ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಆಹಾರದ ಕಿಟ್ ವಿತರಣೆ ಮಾಡಲಾಯಿತು ಅಬ್ಬಯ್ಯನಾಯ್ಡು ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಎಚ್ ಹನುಮಂತಪ್ಪ ಗೌರವಾಧ್ಯಕ್ಷರಾದ ಚನ್ನಬಸಪ್ಪ ಉಪಾಧ್ಯಕ್ಷರುಗಳಾದ ನಾಗರಾಜ ಬಿ ರಾಘವೇಂದ್ರ ಕಲೀಲ್ ಗಾನ್ ಮತ್ತು ಕೂಡ್ಲಿಗಿ ತಾಲೂಕು ಅಧ್ಯಕ್ಷರಾದ ಪೆನ್ನಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾದ ವೀರಣ್ಣ ಭಾಗವಹಿಸಿದ್ದರುಆಶಾ ಕಾರ್ಯಕರ್ತರಿಂದ ತಪಾಸಣೆ ನಡೆಸಿದರು ಸೇರಿ ಅನೇಕ ಕಟ್ಟಡ ಕಾರ್ಮಿಕರು ಇತರರು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಕೆ ಎಸ್ ವೀರೇಶ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend