ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಶ್ವೇಶ್ವರ ಸಜ್ಜನ್ ತಾಯಿಯಾದ ವಿಶಾಲಾಕ್ಷಮ್ಮ(87)ಇಂದು ನಿಧನ…!!!

Listen to this article

ನಿಧನ ವಾರ್ತೆ
ಕಾನಾಹೊಸಹಳ್ಳಿ: ಸಮೀಪದ ಹುಲೆಕೇರೆ ಗ್ರಾಮದ.ವಿಶಾಲಾಕ್ಷಮ್ಮ(87) ಶನಿವಾರ ನಿಧನರಾದರು.
ಮೃತರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಶ್ವೇಶ್ವರ ಸಜ್ಜನ್ ಸೇರಿ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ.
ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನೆರವೇಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend