ಭೀಮ ನಾಯ್ಕ್ಅವರ ಸಮ್ಮುಖದಲ್ಲಿ ಹಲವಾರು ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸರ್ಪಡೆ…!!!

Listen to this article

ಇಂದು ಮಾಜಿ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷರಾದ
ಶ್ರೀ ಭೀಮ ನಾಯ್ಕ್ ರವರ ಕಚೇರಿಯಲ್ಲಿ ಮಾಜಿ ಸಚಿವರಾದ ಶ್ರೀ ಎನ್ಎಂ ನಬಿ ರವರ ಪುತ್ರ ಎನ್ಎಂ ನೂರ್ ಅಹ್ಮದ್ ರವರ ಮುಂದಾಳತ್ವದಲ್ಲಿ ಕೊಟ್ಟೂರು ಜೆಡಿಎಸ್ ಪಕ್ಷದ ಮುಸ್ಲಿಂ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು..

ವರದಿ. ಬಸವರಾಜ್, ಎಂ. ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend