ವಿಜಯನಗರ ಜಿಲ್ಲೆಯ ಕುರಿಹಟ್ಟಿ ಗ್ರಾಮದಲ್ಲಿ ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ ಸಲ್ಲಿಸಿದ ಅಭಿಮಾನಿಗಳು..!

Listen to this article

ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ..!

ವಿಜಯನಗರ :- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುರಿಹಟ್ಟಿ ಗ್ರಾಮದ ಶ್ರೀ ಮಾರಿಕಾಂಬೆ ದೇವಿಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕರ್ತರಾದ ಸಿ. ಎಂ. ನಾಗರಾಜ್, ಜಿ. ಆನಂದ್ ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ ಮಾಡಿದರು
ಇದೇ ರೀತಿಯಾಗಿ 2014 ರಲ್ಲಿಯೂ ಸಹ ಉರುಳು ಸೇವೆ ಮಾಡಿದ್ದರು.


ಆಗ ಶ್ರೀ ರಾಮುಲು ರವರು ಲಕ್ಷಾಂತರ ಮತಗಳಿಂದ ಜಯಗಳಿಸಿದ್ದರು
ಈ ಬಾರಿಯೂ ಸಹ ಶ್ರೀ ರಾಮುಲು ಅಣ್ಣನವರು ಸುಮಾರು 2 ಲಕ್ಷದ ಮತಗಳ ಅಂತರದಿಂದ ಜಯಗಳಿಸಬೇಕೆಂದು ಊರಿನ ಯುವ ಕಾರ್ಯಕರ್ತರು ಹಾರೈಸಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರಾದ ಜೆ.ಎನ್.ಕೋದಂಡರಾಮು, ಜಿ.ಬೋರಯ್ಯ, ಬಿ.ಓಬಣ್ಣ, ಗೌಡ್ರುಬೊಮ್ಮಲಿಂಗಪ್ಪ, ಮೂಲೆ ಮನೆ ಈರಣ್ಣ, ಎಚ್. ಬಿ. ಶ್ರೀಕಾಂತ್, ಎಚ್.ಬಿ.ನಾಗರಾಜ್,
ಎಚ್.ಎಂ. ಬಸಣ್ಣ, ಎಚ್.ಮಹಾಂತೇಶ್ ಹಾಗೂ ಶ್ರೀರಾಮುಲು ಅಭಿಮಾನಿಗಳು ಭಾಗವಹಿಸಿದ್ದರು….

ವರದಿ. ಬಸವರಾಜ್, ಎಮ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend