ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣೆ ಅಂಗವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಕೂಡ್ಲಿಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೊ ಮೂಲಕ ಪ್ರಚಾರ ಮಾಡಲಾಯಿತು.
ಈ ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತಣ್ಣನವರು,ಲೋಕಸಭಾ ಅಭ್ಯರ್ಥಿಯಾದ ಶ್ರೀರಾಮುಲು ಅಣ್ಣನವರು ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಸುಧಾಕರ್ ರೆಡ್ಡಿ ಅವರು ಮತ್ತು ತಾಲೂಕು ಅಧ್ಯಕ್ಷರಾದ ನಾಗರಾಜು, ಮಾಜಿ ಶಾಸಕರಾದ ನೆರಲಗುಂಟೆ ತಿಪ್ಪೇಸ್ವಾಮಿ ಸೂರ್ಯ ಪಾಪಣ್ಣ ಮತ್ತು ಊರಿನ ಪ್ರಮುಖರು ಮುಖಂಡರು ನಾಯಕರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಶ್ರೀ ಬಂಗಾರು ಹನುಮಂತು,ರಾಜ್ಯಾಧ್ಯಕ್ಷರು ಎಸ್ ಟಿ ಮೋರ್ಚಾ ಭಾರತೀಯ ಜನತಾ ಪಾರ್ಟಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ…
ವರದಿ. ಬಸವರಾಜ್, ಎಂ, ಕೂಡ್ಲಿಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030