ಕೂಡ್ಲಿಗಿಯಲ್ಲಿ ಭರ್ಜರಿ ರೋಡ್ ಶೋ ದೊಂದಿಗೆ ಲೋಕಸಭಾ ಅಭ್ಯಾರ್ಥಿ ಪರ ಶಕ್ತಿ ಪ್ರದರ್ಶನ ಮಾಡಿದ ಬಾಜಪ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು…!!!

Listen to this article

ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣೆ ಅಂಗವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಕೂಡ್ಲಿಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೊ ಮೂಲಕ ಪ್ರಚಾರ ಮಾಡಲಾಯಿತು.

ಈ ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತಣ್ಣನವರು,ಲೋಕಸಭಾ ಅಭ್ಯರ್ಥಿಯಾದ ಶ್ರೀರಾಮುಲು ಅಣ್ಣನವರು ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಸುಧಾಕರ್ ರೆಡ್ಡಿ ಅವರು ಮತ್ತು ತಾಲೂಕು ಅಧ್ಯಕ್ಷರಾದ ನಾಗರಾಜು, ಮಾಜಿ ಶಾಸಕರಾದ ನೆರಲಗುಂಟೆ ತಿಪ್ಪೇಸ್ವಾಮಿ ಸೂರ್ಯ ಪಾಪಣ್ಣ ಮತ್ತು ಊರಿನ ಪ್ರಮುಖರು ಮುಖಂಡರು ನಾಯಕರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಶ್ರೀ ಬಂಗಾರು ಹನುಮಂತು,ರಾಜ್ಯಾಧ್ಯಕ್ಷರು ಎಸ್ ಟಿ ಮೋರ್ಚಾ ಭಾರತೀಯ ಜನತಾ ಪಾರ್ಟಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ…

ವರದಿ. ಬಸವರಾಜ್, ಎಂ, ಕೂಡ್ಲಿಗಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend