ಹೇಮರೆಡ್ಡಿ ಮಲ್ಲಮ್ಮ ಮನುಜರೆಲ್ಲರಿಗೂ ಮಾತೆ-ಎಸ್.ಮಹಾಬಲೇಶ್ವರ*

Listen to this article

*ಹೇಮರೆಡ್ಡಿ ಮಲ್ಲಮ್ಮ ಮನುಜರೆಲ್ಲರಿಗೂ ಮಾತೆ-ಎಸ್.ಮಹಾಬಲೇಶ್ವರ*
-ವಿಜಯನಗರ ಜಿಲ್ಲೆ ಕೂಡ್ಲಿಗಿ ತಹಶಿಲ್ದಾರರ ಕಚೇರಿಯಲ್ಲಿ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು,
ತಹಶಿಲ್ದಾರರಾದ ಎಸ್.ಮಹಾಬಲೇಶ್ವರವರು ಶರಣೆ ಹೇಮರೆಡ್ಡಿ ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಶರಣೆ ಹೇಮರೆಡ್ಡಿ ಮಲ್ಲಮ್ಮ ಇಡೀ ಮನುಜರೆಲ್ಲರಿಗೂ ಮಾತೆಯಾಗಿದ್ದಾರೆ,ಅವರ ಜೀವನ ಗಾತೆಯನ್ನ ಅಧ್ಯಯನ ಮಾಡಬೇಕು ಆದರ್ಶಗಳನ್ನ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ತಹಶಿಲ್ದಾರರ ಕಚೇರಿ ಸಿಬ್ಬಂದಿ ಸಲೀಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

*ಡಿ ಎಂ ಈಶ್ವರಪ್ಪ ಸಿದ್ದಾಪುರ*

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend