ಐಕೇರ್ ಮತ್ತು ಗೆಳೆಯರ ಬಳಗದಿಂದ ಆಹಾರ ಕಿಟ್ ವಿತರಣೆ-
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಐಕೇರ್ ಪೌಂಡೇಷನ್ ಹಾಗೂ ಗೆಳೆಯರ ಬಳಗದಿಂದ 120ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಐಕೇರ್ ಪೌಂಡೇಷನ್ ನ ಪದಾಧಿಕಾರಿಗಳು ಹಾಗೂ ಗೆಳೆಯರ ಬಳಗದ ಪದಾಧಿಕಾರಿಗಳು ಭಾಗವಹಿಸಿದ್ದರು.ಗೆಳೆಯರ ಬಳಗದ ಅಧ್ಯಕ್ಷ ಅಬ್ದುಲ್ ರಹೆಮಾನ್ ನೇತೃತ್ವದಲ್ಲಿ,ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವ ಪಟ್ಟಣದ120 ಕುಟುಂಬಗಳಿಗೆ. ಅಗತ್ಯವಾದ ತರಕಾರಿ ಮತ್ತು ಆಹಾರ ಸಾಮಾಗ್ರಿಗಳ ಕಿಟ್ ನೀಡಲಾಯಿತು, ಸಿಐಟಿಯು ಮುಖಂಡ ಗುನ್ನಳ್ಳಿ ರಾಘವೇಂದ್ರ ಉಪಸ್ಥಿತರಿದ್ದರು.
ವರದಿ. ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030