ಕೂಡ್ಲಿಗಿ :ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ರಾಮಪ್ಪ ಬೇಟಿ ಪರಿಶೀಲನೆ…!!!

Listen to this article

ಕೂಡ್ಲಿಗಿ :ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ರಾಮಪ್ಪ ಬೇಟಿ ಪರಿಶೀಲನೆ.

ಕೂಡ್ಲಿಗಿ.ಜು.22 :- ಇಂದು ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಸಿದಂತೆ ವಿಜಯನಗರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಪ್ಪ ಇಂದು ಕೂಡ್ಲಿಗಿ ತಾಲೂಕಿನ ಕಾನಾಮಡಗು ಶ್ರೀ ಶರಣಬಸೇಶ್ವರ ಪ್ರೌಢ ಶಾಲಾ ಪರೀಕ್ಷಾ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧೀಕ್ಷಕ ಅನಂತಕುಮಾರ, ಸ್ಥಾನಿಕ ಜಾಗೃತದಳ ಅಧಿಕಾರಿ ಪಾಲ್ತೂರ್ ಶಿವರಾಜ್, ಮಾರ್ಗಾಡಿಕಾರಿ ಬಿ.ಮಂಜುನಾಥ, ಬೊಮ್ಮಾಯ್ಯ ಪರೀಕ್ಷಾ ಸಿಬ್ಬಂದಿ ಇತರರಿದ್ದರು…

ವರದಿ. ಬಸಣ್ಣಿ ಬಣವಿಕಲ್ಲು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend