ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಪೂಜಾರಹಳ್ಳಿ ಗ್ರಾಮದಲ್ಲಿ ವಿಧಾನಪರಿಷತ್ತು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈಎನ್ ಸತೀಶ್ ಗೆಲ್ಲುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಾದ
ಮಂಜುನಾಥ್. ಎಂಪಿ , ಎನ್ ಬಸಪ್ಪ,ಮುನಿಯಪ್ಪ, ಅಂಜಿನಿ, ರಾಜಪ್ಪ, ವಿನಾಯಕ ಸೇರಿ ಇತರರು ಗ್ರಾಮಸ್ಥರು ಉಪಸ್ಥಿತರಿದ್ದರು..
ವರದಿ. ಬಸಣ್ಣಿ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030