ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ, ಡಾ. ಎಂ. ಟಿ. ಮಲ್ಲೇಶ್ (ನಿವೃತ್ತ ಮುಖ್ಯಶಿಕ್ಷಕರು)ರವರು ಆಯ್ಕೆ
ಭಾರತೀಯ ಜನತಾ ಪಕ್ಷದ ಎಸ್ಸಿ ಮೋರ್ಚಾದ ವಿಜಯನಗರ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ.ಹೆಚ್ ಮಲ್ಲಿಕಾರ್ಜುನ ನಾಯ್ಕ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಹಟ್ಟಿ ಗ್ರಾಮದ, ಶ್ರೀ, ಡಾ. ಎಂ. ಟಿ ಮಲ್ಲೇಶ್ ರವರನ್ನು ವಿಜಯನಗರ ಜಿಲ್ಲೆಯ ಎಸ್ ಸಿ.ಮೋರ್ಚಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ.
ಇದಕ್ಕೆ ಡಾ. ಎಂ. ಟಿ. ಮಲ್ಲೇಶರವರವರಿಗೆ ಅನೇಕ ಸ್ನೇಹಿತರು. ಬಿ. ಜೆ.ಪಿ ಮುಖಂಡರು.ಕಾರ್ಯಕರ್ತರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿಡಾ. ಎಂ.ಟಿ ಮಲ್ಲೇಶ್ ರವರು ಮಾತನಾಡಿ ನನ್ನನ್ನು ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಮಾಡಿದ ಎಲ್ಲಾ ಮುಖಂಡರಿಗೂ ಧನ್ಯವಾದಗಳನ್ನು ತಿಳಿಸುತ್ತಾ, ಪಕ್ಷ ನೀಡಿದ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿ. ಪತ್ರಿಕೆ ಜೊತೆ ಮಾತನಾಡಿದರು…
ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030