ವಿಜಯ ನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಎಸ್ಟಿ ಮೋರ್ಚಾ ಕಾರ್ಯದರ್ಶಿಯಾಗಿ ಕಾನಹೊಸಹಳ್ಳಿ ಕುಲುಮೆ ಹಟ್ಟಿ. ವೆಂಕಟೇಶ.ಟಿ. ಆಯ್ಕೆ…!!!

Listen to this article

ವಿಜಯ ನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಎಸ್ಟಿ ಮೋರ್ಚಾ ಕಾರ್ಯದರ್ಶಿಯಾಗಿ ಕಾನಹೊಸಹಳ್ಳಿ ಕುಲುಮೆ ಹಟ್ಟಿ. ವೆಂಕಟೇಶ.ಟಿ. ಆಯ್ಕೆ.
ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಗ್ರಾಮದ ಕುಲಮೆಹಟ್ಟಿ ಟಿ. ವೆಂಕಟೇಶ್ ಇವರನ್ನು ವಿಜಯನಗರ ಜಿಲ್ಲೆಯ ಬಿಜೆಪಿ ಪಕ್ಷದ ಎಸ್ ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ವೆಂಕಟೇಶ್ ಇವರನ್ನು ಆಯ್ಕೆ ಮಾಡಿದ್ದರಿಂದ. ಶ್ರೀಯುತ ವೆಂಕಟೇಶ್ ರವರು ರಾಜ್ಯ ನಾಯಕರಿಗೂ ವಿಭಾಗ ಪ್ರಭಾರಿ ಗಳಾದ ಶ್ರೀ ಸಿದ್ದೇಶಯಾದವ ಜಿ. ಸಹ-ಪ್ರಭಾರಿ ಗಳಾದ ಚಂದ್ರಶೇಖರ್ ಪಾಟೀಲ್. ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪೂಜಪ್ಪ. ಜಿಲ್ಲಾಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ,ಡಾ. ರಮೇಶ್ ಜೀ. ಸೂರ್ಯಾಪಾಪಣ್ಣ, ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆನಂದ್ ಸಿಂಗ್, ಕೂಡ್ಲಿಗಿ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ಅವರಿಗೆ, ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರಿಗೂ, ಕೂಡ್ಲಿಗಿ ಮಂಡಲ ಅಧ್ಯಕ್ಷರಾದ ಚನ್ನಪ್ಪನವರಿಗೆ. ಪಕ್ಷದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಮುಖಂಡರು ಮತ್ತು ಕಾರ್ಯಕರ್ತರಿಗೆ. ಶ್ರೀ ವೆಂಕಟೇಶ್ವರ ಅವರು ಪೂರಕ ಧನ್ಯವಾದಗಳನ್ನು ತಿಳಿಸುತ್ತಾ, ಪಕ್ಷ ನೀಡಿದ ಜವಾಬ್ದಾರಿಯನ್ನು ನಿಮ್ಮೆಲ್ಲರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಿಕೊಂಡು ಹೋಗುತ್ತೇನೆಂದು ಸಂದರ್ಭದಲ್ಲಿ ಹೇಳಿದರು.

ವರದಿ. ಡಿಎಂ ಈಶ್ವರಪ್ಪ ಸಿದ್ದಾಪುರ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend