ಕೂಡ್ಲಿಗಿ :-ಸಿಡಿಲು ಬಡಿದು ಎತ್ತು ಸಾವು…!!!

Listen to this article

ಸಿಡಿಲು ಬಡಿದು ಎತ್ತು ಸಾವು

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಚೌಡಾಪುರ ಗ್ರಾಮದ ಹೊರವಲಯದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಕಣದಲ್ಲಿ ಮರದಡಿಗೆ ಕಟ್ಟಿದ್ದ ಒಂದು ಎತ್ತು ಶುಕ್ರವಾರ ಸಂಜೆ ಸಿಡಿಲಿಗೆ ಬಲಿಯಾಗಿದೆ.

ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ಮಾಡಿದರು
ಕೃಷಿ ಜಮೀನಿನಲ್ಲಿ ಎತ್ತನ್ನು ಮರದಡಿ ಕಟ್ಟಿ ಊಟ ಊಟ ಮಾಡುತ್ತಾ ಕುಳಿತಾಗ ಈ ದುರಂತ ನಡೆದಿದೆ ಎಂದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕೂಡ್ಲಿಗಿ ತಹಶೀಲ್ದಾರರಿಗೆ ವರದಿ ನೀಡಿದ್ದಾರೆ…

ವರದಿ. ವಿರೇಶ್, ಕೆ, ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend