ವೀರಶೈವ ಲಿಂಗಾಯತ ಜಂಗಮರಿಗೆ ಎಸ್.ಸಿ ಪ್ರಮಾಣ ಪತ್ರ ನೀಡದಂತೆ ಆ.31 ಡಿಸಿ ಕಚೇರಿ ಮುಂದೆ ಪ್ರತಿಭಟನೆ…!!!

Listen to this article

ವೀರಶೈವ ಲಿಂಗಾಯತ ಜಂಗಮರಿಗೆ ಎಸ್.ಸಿ ಪ್ರಮಾಣ ಪತ್ರ ನೀಡದಂತೆ ಆ.31 ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಜಂಗಮರಿಗೆ ಎಸ್.ಸಿ ಪ್ರಮಾಣ ಪತ್ರ ನೀಡದಂತೆ ಆ.೩೦ ರಂದು ಡಿಸಿ ಕಚೇರಿಯಲ್ಲಿ ಪ್ರತಿಭಟನೆ

ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಿ ಆಗಸ್ಟ್ 30 ರಂದು ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುರಿತು DSS ತಾಲೂಕು ಸಂಚಾಲಕರಾದ ಎಳೆನೀರು ಗಂಗಣ್ಣ ಇವರ ಸಂಮುಖದಲ್ಲಿ ತಾಲೂಕೀನ ಎಲ್ಲಾ ದಲಿತ ಮುಖಂಡರುಗಳಿಗೆ ಪ್ರತಿಭಟನೆ ಬರುವುದಕ್ಕೆ ಕೂಡ್ಲಿಗಿ ತಾಲೂಕಿನ ಎಸ್.ಸಿ. ಜಾತಿ ಪಟ್ಟಿಯಲ್ಲಿರುವ ಎಲ್ಲಾ ಬೇರೆ ಬೇರೆ ಸಮುದಾಯದ ಮುಖಂಡರುಗಳು ಹಾಗೂ ಹಾಯಾ ಸಮುದಾಯದ ಪಧಾದಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಕರೆ ಕೋಟ್ಟಿದ್ದಾರೆ. ಈ ಸಂದರ್ಭದಲ್ಲಿ DSS ಜಿಲ್ಲಾ ಸಂಚಾಲಕರಾದ ಎಸ್.ದುರುಗೇಶ್, ಡಿಎಸ್ಎಸ್ ಮುಖಂಡ ಡಿ ಎಂ ಈಶ್ವರಪ್ಪ ಸಿದ್ದಾಪುರ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಬಿ. ಟಿ .ಗುದ್ದಿ, ದುರ್ಗೇಶ್, ಕಂದಗಲ್ ಪರಶುರಾಮ್, ಬಣವಿಕಲ್ ಚೌಡೇಶ್, ಕುಮಾರ, ಬಿ.ಮಹೇಶ್, ಮೂಗಣ್ಣ ಸೇರಿದಂತೆ ಡಿಎಸ್ಎಸ್ ಸಂಘದ ಪದಾಧಿಕಾರಿಗಳು ಇದ್ದರು.

ವರದಿ: ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend