ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ವತಿಯಿಂದ ಅಂಬೇಡಿಕರ್ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 13 ನೇ ವಾರ್ಡಿನ ಕಿರಿಯ ಪ್ರಾಥಮಿಕ ಅಂಬೇಡ್ಕರ್ ಶಾಲೆಯಲ್ಲಿ ನಮ್ಮ ಭಾರತೀಯ ಜನತಾ ಪಾರ್ಟಿಯ ಕೂಡ್ಲಿಗಿ ಮಂಡಲದ ಎಸ್ ಟಿ ಮೋರ್ಚಾದ ವತಿಯಿಂದ ಸೇವಾ ಪಕ್ಷಿಕ ಕಾರ್ಯಕ್ರಮ ಅಡಿಯಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ಕನ್ನು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀ ಯೂತ್ ಸಚಿನ್ ಕುಮಾರ್ ರವರು ಶಾಲೆಯ ವಿದ್ಯಾರ್ಥಿಗಳನ್ನು ನಿಮ್ಮ ತಂದೆ ತಾಯಿಗಳು ನಿಮ್ಮ ನಿಮ್ಮ ಊರುಗಳಲ್ಲಿ ಕೂಲಿನಾಲಿ ಮಾಡಿ ಹಣವನ್ನು ಜೋಪಾನ ಗಳಿಸಿ ನಿಮ್ಮ ವಿದ್ಯಾಭ್ಯಾಸಕ್ಕೆ ಕೈಜೋಡಿಸುತ್ತಿದ್ದಾರೆ ನಿಮ್ಮ ತಂದೆತಾಯಿಗಳಿಗೆ ವ್ಯರ್ಥವಾಗದಂತೆ ನೀವುಗಳು ವಿದ್ಯಾಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಹೆಜ್ಜೆ ಇಟ್ಟು ನಿಮ್ಮ ತಂದೆ ತಾಯಿಗಳನ್ನು ಮುಂದಿನ ದಿನಮಾನಗಳಲ್ಲಿ ಜೋಪಾನವಾಗಿ ನೋಡಿಕೊಳ್ಳಿ ಎಂದು ಈ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು
ಈ ವೇಳೆ ಎಸ್ ಟಿ ಮೋರ್ಚಾದ ತಾಲೂಕು ಅಧ್ಯಕ್ಷರಾದ ಪಿ. ಚಂದ್ರು. ಜಿಲ್ಲಾ ಎಸ್ ಟಿ ಮೋರ್ಚಾದ ಉಪಾಧ್ಯಕ್ಷರಾದ ಪಾಪ ನಾಯಕ. ಜಿಲ್ಲಾ ಎಸ್ ಸಿ ಮೋರ್ಚಾದ. ಪ್ರಧಾನ ಕಾರ್ಯದರ್ಶಿಗಳಾದ ದುರ್ಗೇಶ್ ಎಸ್. ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪಿ. ಯುವ ಮೋರ್ಚಾದ ಮಂಡಲದ ಕಾರ್ಯದರ್ಶಿ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರಾದ ಸಚಿನ್ ಕುಮಾರ್. ಎಸ್. ಟಿ. ಮೋರ್ಚಾದ ತಾಲೂಕು ಉಪಾಧ್ಯಕ್ಷರು ಗಾಣಗಟ್ಟಿ ಮಾಂತೇಶ್. ಎಸ್. ಟಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಪಾಪಯ್ಯ. ನಗರ ಘಟಕದ ಅಧ್ಯಕ್ಷರಾದ ಗುನ್ನಳ್ಳಿ ನಾರಾಯಣ. ಪ್ರಧಾನ ಕಾರ್ಯದರ್ಶಿಗಳಾದ ವಾಗೀಶ್. ಅಧ್ಯಕ್ಷರಾದ ಸತೀಶ್. ಮೂಗಪ್ಪ. ನಗರ ಘಟಕದ ಎಸ್ ಟಿ ಮೋರ್ಚ್ ಅಧ್ಯಕ್ಷರಾದ ಸೋಲ್ಲೇಶ್. ಮಹಿಳಾ ಮೋರ್ಚಾದ ತಾಲೂಕು ಅಧ್ಯಕ್ಷರಾದ ಪವಿತ್ರ. ಮೂರ್ತಣ್ಣ. ಕಲ್ಲೇಶ್. ಮಂಜು ಮೂರುತಿ. ಕೃಷ್ಣ. ಅಂಜಿ. ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030