ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನಕದಾಸ ಜನ್ಮದಿನ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶ್ರೀ ಕನಕದಾಸರ ಜನ್ಮದಿನಾಚರಣೆಯನ್ನು ಫೋಟೋ ಇಟ್ಟು ಪುಷ್ಪ ನಮನ ಸಲ್ಲಿಸಿ ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀ ನಾರಾಯಣಪ್ಪ ರವರು ಅಲ್ಲಿನ ಸದಸ್ಯರಿಗೆ ಮುಖಂಡರಿಗೆ ಸಿಬ್ಬಂದಿಗಳಿಗೆ ಸಿಹಿ ಹಂಚಿದರು ಈ ಒಂದು ಜನ್ಮದಿನಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನಾರಾಯಣಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಿಲ್ಪ ಬಸಪ್ಪ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಎಲ್ಲಾ ಸರ್ವ ಸದಸ್ಯರುಗಳು ಮುಖಂಡರು ಪಂಚಾಯತಿ ಸಿಬ್ಬಂದಿಗಳು ಇದ್ದರು.
ವರದಿ.ಸಿ ಅರುಣ್ ಕುಮಾರ್ ಜುಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030