ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿನಿಯ ಕಾರ್ಯ ವೈಖರಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಂಸೆ…!!!

Listen to this article

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಕಲಾ ವಿಭಾಗದಲ್ಲಿ
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನ ವಿದ್ಯಾರ್ಥಿನಿ ಕೂಡ್ಲಿಗಿತಾಲೂಕಿನ ಚೌಡಾಪುರದ ನಮ್ಮ ಹೆಮ್ಮೆಯ ಹುಡುಗಿ ಕವಿತಾ ಬಿವಿ ಇವರು 596 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಗಳಿಸಿ ವಿಜಯನಗರ ಜಿಲ್ಲೆಗೆ ಹಾಗೂ ಅವರ ತಂದೆ ತಾಯಿಗಳಿಗೆ ಮತ್ತು ಓದಿದ ಕಾಲೇಜಿಗೆ ಗೌರವ ತಂದಿರುತ್ತಾಳೆ ಹಾಗಾಗಿ ವಿಜಯನಗರ ಜಿಲ್ಲಾ ಆಡಳಿತ ವತಿಯಿಂದ ಕವಿತಾ ಬಿವಿ ಇವರಿಗೆ ಅಭಿನಂದನೆಗಳನ್ನು ಸಲ್ಲಿಸಲು ಹೆಮ್ಮೆ ಎನಿಸುತ್ತದೆ ನಿಮ್ಮ ಯಶಸ್ಸು ಹೀಗೆ ಮುಂದುವರೆಯಲಿ ಇವರ ತಂದೆ ಕೃಷಿಕರಾಗಿದ್ದು ತಾಯಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದಾರೆ ವಿದ್ಯೆ ಯಾರ ಮನೆ ಸ್ವತ್ತಲ್ಲ ಎನ್ನುವುದನ್ನು ಇವರು ಸಾಧಿಸಿ ತೋರಿಸಿದ್ದಾರೆ ಪರಿಶ್ರಮವಿದ್ದಲ್ಲಿ ಫಲವಿದೆ…

ವರದಿ. ಬಸಪ್ಪ ಬಣವಿಕಲ್ಲು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend