ರೈತರ ವಿರುದ್ಧ ಸರಕಾರದ ದೋರಣೆ ಜೈ ಕ ರ ಸೇನೆ ರಾಜ್ಯಧ್ಯಕ್ಷ ಚನ್ನಬಸವರಾಜ ಕಳ್ಳಿಮರದ ಆಗ್ರಹ…!!!

Listen to this article

ರೈತರ ವಿರುದ್ಧ ಸರಕಾರ
ಜೈ ಕ ರ ಸೇನೆ ರಾಜ್ಯಧ್ಯಕ್ಷ ಚನ್ನಬಸವರಾಜ ಕಳ್ಳಿಮರದ ಆಗ್ರಹ.
ಕೊಪ್ಪಳ:-ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರ ಮೇಲೆ ಪೋಲಿಸ್ ಇಲಾಖೆ ಅತಿಹೆಚ್ಚು ನಿಯಮ ಉಲ್ಲಂಘನೆ ಅಂತ ಕಂಪ್ಲೇಂಟ್ ದಾಖಲಿಸಿಕೊಂಡು ರೈತರ ವಾಹನ ಜಪ್ತಿ ಮಾಡಿಕೊಂಡಿರುವ ಹಾಗೂ ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆಗಳು ಬೆಳಕಿಗೆ ಬಂದಿದ್ದು ಇದಕ್ಕೆಲ್ಲಾ ಸರ್ಕಾರ ಸರಿಯಾದ ಕ್ರಮ ಕೈಗೊಂಡು ರೈತರಿಗೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆ ಮಾಡಲು ಹಾಗೂ ರೈತರಿಗೆ ಬೇಕಾಗುವ ಸಾಮಾಗ್ರಿಗಳು, ರಾಸಾಯನಿಕ ಗೊಬ್ಬರಗಳನ್ನು. ಬಿತ್ತುವ ಬೀಜಗಳನ್ನು ಖರೀದಿಸಲು ಮುಕ್ತ ಅವಕಾಶ ನೀಡಬೇಕೆಂದು ಹಾಗೂ ರೈತರ ವಾಹನಗಳನ್ನು ಜಪ್ತಿ ಮಾಡಬಾರದೆಂದು ಪೋಲಿಸ್ ಇಲಾಖೆಗೆ ಆದೇಶಿಸಬೇಕೆಂದು ಜೈ ಕರುನಾಡು ರಾಜ್ಯಧ್ಯಕ್ಷರಾದ ಚನ್ನಬಸವರಾಜ ಕಳ್ಳಿಮರದ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ವರದಿ. ಶರಣುಗೌಡ ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend