ಕೊಪ್ಪಳ ಜಿಲ್ಲೆಯ, ಕುಷ್ಟಗಿಯ ಬಳಿ ಭೀಕರ ಅಪಘಾತ 6 ಮಂದಿ ದುರ್ಮರಣ…!!!

Listen to this article

ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.

ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.

ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಒಂದು ಅಪಘಾತಕ್ಕೆ ಕಾರಣವಾಗುತ್ತದೆ, ರಾಜ್ಯದಲ್ಲಿ ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು ಹಾಗೂ ವಾಹನ ಸವಾರಿಯನ್ನು ಮಾಡುವ ಸಮಯದಲ್ಲಿ ಚಾಲಕರು ಜಾಗರುಕತೆಯಿಂದ ವಾಹನ ಚಲಾವಣೆಯನ್ನು ಮಾಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಈ ಒಂದು ಘಟನೆಯನ್ನು ಕುರಿತು ಸಂತಾಪ ಸೂಚಿಸಿದರು…

ವರದಿ. ಚನ್ನಬಸವರಾಜ್ ಕಳ್ಳಿಮರದ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend