ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಒಂದು ಅಪಘಾತಕ್ಕೆ ಕಾರಣವಾಗುತ್ತದೆ, ರಾಜ್ಯದಲ್ಲಿ ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು ಹಾಗೂ ವಾಹನ ಸವಾರಿಯನ್ನು ಮಾಡುವ ಸಮಯದಲ್ಲಿ ಚಾಲಕರು ಜಾಗರುಕತೆಯಿಂದ ವಾಹನ ಚಲಾವಣೆಯನ್ನು ಮಾಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಈ ಒಂದು ಘಟನೆಯನ್ನು ಕುರಿತು ಸಂತಾಪ ಸೂಚಿಸಿದರು…
ವರದಿ. ಚನ್ನಬಸವರಾಜ್ ಕಳ್ಳಿಮರದ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030