ಮೋದಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ:ಚನ್ನಬಸವರಾಜ ಕಳ್ಳಿಮರದ…!!!

Listen to this article

ಮೋದಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ:ಚನ್ನಬಸವರಾಜ ಕಳ್ಳಿಮರದ
ಕೊಪ್ಪಳ ಮೇ.1:ರಾಜ್ಯದಲ್ಲಿ ಅಥವಾ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ನೀಡುತ್ತದೆ ಎಂದು ಜೈ ಕರುನಾಡು ರಕ್ಷಣಾ ಸೇನೆಯ ರಾಜ್ಯಧ್ಯಕ್ಷರಾದ ಚನ್ನಬಸವರಾಜ ಕಳ್ಳಿಮರದ ತಿಳಿಸಿದರು ಭಾರತೀಯ ಜನತಾ ಪಾರ್ಟಿಯು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿದೆ ವಿಶ್ವದಲ್ಲಿ ಭಾರತವನ್ನು ಐದನೇಯ ಅತಿದೊಡ್ಡ ಆರ್ಥಿಕ ಸದೃಢ ದೇಶವನ್ನಾಗಿ ಮಾಡಿದೆ ಎಂದು ತಿಳಿಸಿದರು…

ವರದಿ. ಮಂಜುನಾಥ್, ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend