ಆಗೋಲಿ ಗ್ರಾಮದ ಮತದಾರರ ಜಾಗೃತಿ ಕಾರ್ಯಕ್ರಮ ಮಾಡಲಾಯಿತು
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸುವ ಕುರಿತಾಗಿ ಮೇ 7 ರಂದು ಸರ್ವತಿಕ ಲೋಕಸಭಾ ಚುನಾವಣೆಯ ಜರುಗುಲಿದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಹಿರಿಯರು ನಾಗರಿಕರು ಹಾಗೂ ವಿಶೇಷ ಚೇತನ ಅವರು ತಮ್ಮ ಅಮೂಲ್ಯವಾದ ಮತದಾನ ಮಾಡಬೇಕು. ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ. ಮತ್ತು ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು. ಸಿಬ್ಬಂದಿಗಳು ಮೇಟಿಗಳು ಉಪಸ್ಥಿತರಿದರು…
ವರದಿ. ಮಂಜುನಾಥ್, ಉಪ್ಪಾರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030