ವರದಿ. ದಾವದ್ ಮಲ್ಲಿಕ್
ಕೊಪ್ಪಳ ಜಿಲ್ಲೆಯ ಗಿಣಿಗೇರಾ ಗ್ರಾಮದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಒದಗಿಸುವಂತೆ, ಜೈಕರುನಾಡು ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಚಿಪ್ರನವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಮತ್ತು ಈ ಒಂದು ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೋಕು ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು..
ಮತ್ತು ಇಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಆಗಿರುವ ಒಂದು ತೊಂದರೆಯನ್ನು ಪರಿ ಹರಿಸಿ ಕೊಡುವುದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾಗಲಿ ಎನ್ನುವುದೊಂದೇ ನಮ್ಮ ಆಶಯ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030