ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ದಿನಾಂಕ 17/ 12 /2021 ರಂದು ಮುಂಜಾನೆ ನಾದಬ್ರಹ್ಮ ಹಂಸಲೇಖ ಅವರಿಗೆ ಮೃಡ ದೇವ ಗವಾಯಿಗಳ ಹಾಗೂ ಅಂಬಾ ಸಿರಿ ಕೃತಿಯನ್ನು ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ನಾಡೋಜ ಡಾಕ್ಟರ್ ಮಹೇಶ್ ಜೋಶಿ ನಿಬಂಧನೆಗಳ ತಿದ್ದುಪಡಿ ಸಲಹಾ ಸಮಿತಿ ಸದಸ್ಯರು ಸಹ ಉಪಸ್ಥಿತರಿದ್ದರು..
ವರದಿಗಾರರು ಸಂಗೀತ ಪಾಟೀಲ್ ಕೊಪ್ಪಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030