ಶಾಸಕ ಟಿ ರಘುಮೂರ್ತಿ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ಸಭೆ…!!!

Listen to this article

ಕೋವಿಡ್ ನಿಯಂತ್ರಣ ಕುರಿತು ಶಾಸಕ ಟಿ ರಘುಮೂರ್ತಿ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ಸಭೆ.

ಚಳ್ಳಕೆರೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣದ ಕುರಿತು ಮಾಹಿತಿ ಪಡೆಸ ಶಾಸಕ ಟಿ ರಘುಮೂರ್ತಿ

ಚಿತ್ರದುರ್ಗ ಜಿಲ್ಲೆಯದ್ಯಾಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ನಲ್ಲಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಚಳ್ಳಕೆರೆ ಶಾಸಕರ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್ ಸ್ಥಿತಿಗತಿಗಳು ಕುರಿತಂತೆ ಮಾಹಿತಿ ಪಡೆದರು.

ಇದೇ ವೇಳೆ ಕೋವಿಡ್ ನಿಯಂತ್ರಿಸಲು ಎಲ್ಲಾ ಎಲ್ಲಾ ರೀತಿಯ ನೆರವು ಒದಗಿಸಲು ಸಿದ್ದರಿದ್ದು ಕೊರೋನಾ ನಿಯಂತ್ರಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ.. ತಹಸಿಲ್ದಾರ್ ಮಲ್ಲಿಕಾರ್ಜುನ , ಡಿವೈಎಸ್ಪಿ ಶ್ರೀಧರ್ ಸರ್ಕಲ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಮಂಜುನಾಥ್ ಲಿಂಗಾರೆಡ್ಡಿ ನಗರಸಭಾ ಆಯುಕ್ತರಾದ ಪಾಲಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಾದ ತಿಪ್ಪೇಸ್ವಾಮಿ ಹಾಜರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend