ಕೋವಿಡ್ ಸೋಂಕು ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚಳ್ಳಕೆರೆ ತಾಲೂಕಿನಾದ್ಯಂತ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದು, ಚಿಕ್ಕೆನಹಳ್ಳಿ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಇಂದು ಯುವ ಮಿತ್ರರ ತಂಡ ಸುನೀಲ್, ಚಂದನ ಸ್ಟುಡಿಯೋ ವೀರೇಶ್ ರವರ ಯುವಬಳಗ ಅವರೆ ಮನೆ ಮನೆ ಗೆ ತೆರಳಿ ಔಷಧಿ ಸಿಂಪಡಣೆ ಮಾಡಿದರು.
ನಮ್ಮೆಲ್ಲರ ಪ್ರಾಣರಕ್ಷಣೆಗಾಗಿ ಕೋವಿಡ್ ವಿರುದ್ಧ ನಾವೆಲ್ಲರೂ ಒಗ್ಗೂಡಿ ಹೋರಾಡುವುದು ಅತ್ಯವಶ್ಯಕವಾಗಿದೆ. ಕೋವಿಡ್ ನಿಯಂತ್ರಿಸಲು ಅವಿರತವಾಗಿ ಶ್ರಮಿಸುತ್ತಿರುವ ಮಿತ್ರರು stay home safe home ಎಂದು ಜನರಿಗೆ ತಿಳಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030