ಹಿರಿಯೂರಿನಲ್ಲಿ ಆಕರ್ಷಕ ಪಥ ಸಂಚಲನ…!!!

Listen to this article

ಹಿರಿಯೂರಿನಲ್ಲಿ ಆಕರ್ಷಕ ಪಥ ಸಂಚಲನ

ಹಿರಿಯೂರು : ಪೊಲೀಸ್ ಇಲಾಖೆ ವತಿಯಿಂದ ಶುಕ್ರವಾರ ಬೆಳಗ್ಗೆ ನಗರದ ಪ್ರಮುಖ ಬೀದಿಗಳಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಕರ್ಷಕ ಪಥಸಂಚಲನ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ‌ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಲಕ್ಷ್ಮೀ ನಾರಾಯಣ್ ಚಾಲನೆ ನೀಡಿದರು. ಡಿವೈಎಸ್ಪಿ ಎಸ್. ಚೈತ್ರ, ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ , ಸಬ್ ಇನ್ಸ್ಪೆಕ್ಟರ್ ರವರಾದ ಮಂಜುನಾಥ್, ನಾಗರಾಜ್, ಮಹೇಶ್ ಗೌಡ, ಬಾಹುಬಲಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿ.ಆರ್.ಪಿ. ಎಫ್ ಸಿಬ್ಬಂದಿ ವರ್ಗದವರು ಪಥಸಂಚಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಥ ಸಂಚಲನ ಸಾಗಿ ಬಂದ ದಾರಿಯಲ್ಲಿ ಅಲ್ಲಲ್ಲೇ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪುಷ್ಪ ಸಿಂಚನ ಮಾಡಿ ಶುಭ ಕೋರಿದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend