ಮುಂಗಾರು ಬಿತ್ತನೆ ಕಾರ್ಯಾ ಜೋರು…!!!

Listen to this article

ಚಳ್ಳಕೆರೆ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿರುವುದರಿಂದ ಮುಂಗಾರು ಬಿತ್ತನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಇಂದು ಚಿತ್ರದುರ್ಗದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ವತಿಯಿಂದ ತುರುವನೂರಿನ ರೈತರ ಸಂಪರ್ಕ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ “2021-22ನೇ ಸಾಲಿನ ಬಿತ್ತನೆ ಬೀಜ ವಿತರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರೈತ ಬಾಂಧವರಿಗೆ ಕೃಷಿ ಬೀಜಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್, ಡಿಡಿ ಹುಲಿರಾಯಪ್ಪ , ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ, ಎಡಿಎ ನಾಗರಾಜ, ಪ್ರವೀಣ್ ಚೌದರಿ, ರೈತ ಮುಖಂಡರು ಸೇರಿದಂತೆ ಪ್ರಮುಖ ಜನಪತ್ರಿನಿಧಿಗಳು ಉಪಸ್ಥಿತರಿದ್ದರು.

ವರದಿ, ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend