ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಚಳ್ಳಕೆರೆ ತಾಲೂಕು ರೈತರಿಗೆ ಬೆಳೆ ವಿಮೆ ಬೆಳೆ ನಷ್ಟ ಪರಿಹಾರವನ್ನು ಕೊಡದಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ರೈತರ ಅಮರಣಾಂತರ ಉಪವಾಸ ಸತ್ಯಗ್ರಹ ಹೋರಾಟ ದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಿ ರಘುಮೂರ್ತಿ ರವರು ಪಾಲ್ಗೊಂಡು, ಬೆಳೆ ವಿಮೆ ಶೀಘ್ರವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ಉಪ ನಿರ್ದೇಶಕರಾದ ರಮೇಶ್ ಕುಮಾರ್ ಡಿಡಿ ಪ್ರಭಾಕರ್ ಸಹಾಯಕ ಕೃಷಿ ನಿರ್ದೇಶಕರಾದ ಮೋಹನ್ ಕುಮಾರ್ ತಹಶೀಲ್ದಾರ್ ಮಲ್ಲಿಕಾರ್ಜುನ್ ರೈತ ಹೋರಾಟಗಾರರು ಪ್ರಗತಿಪರ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಜನಪತ್ರಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030