ಸಿಮೆಂಟ್ ತುಂಬಿದ ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ ಇಬ್ಬರು ಯುವಕರು ಸ್ಥಳದಲ್ಲೆ ಸಾವು…!!!

Listen to this article

ಸಿಮೆಂಟ್ ತುಂಬಿದ ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ ಇಬ್ಬರು ಯುವಕರು ಸ್ಥಳದಲ್ಲೆ ಸಾವು

ಚಿತ್ರದುರ್ಗ ಜಿಲೆಯ ಚಳ್ಳಕೆರೆ ಯ ಹಿರಿಯೂರು ರಸ್ತೆ ರಾಷ್ಟ್ರೀಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯ ವಾರಿಯರ್ಸ್‌ ಶಾಲೆ ಮುಂಭಾಗದ ಲ್ಲಿ ಘಟನೆ

ಮೃತ ಯವಕರು ಸಿದ್ದಾಪುರ ಗ್ರಾಮದಿಂದ ಚಳ್ಳಕೆರೆ ಮಾರ್ಗವಾಗಿ ಪರಶುರಾಂಪುರಕ್ಕೆ ಬರುತ್ತಿದ್ದಾಗೆ ವ
ಬಳ್ಳಾರಿ ‌ಕಡೆಯಿಂದ ತುಮಕೂರು ಕಡೆ ಬರುತ್ತಿದ್ದ ಸಿಮೇಂಟ್ ತುಂಬಿದ ಟ್ಯಾಂಕರ್ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕಿನಲ್ಲಿದ್ದ ಪರಶುರಾಂಪುರದ ಭರತ್(30) ಹಾಗೂ ಮಣಿ(35) ಡಿಕ್ಕಿಯ ರಭಸಕ್ಕೆ ತಲೆ ಬಲವಾದ ಪೇಟ್ಟು ಬಿದ್ದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ್ದಾರೆ.

ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಬೇಟಿ ನೀಡಿ‌ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend