ಆದ್ಯತೆ ನೀಡಲಾಗುವುದು ಎಂದು ನಗರಸಭಾ ನೂತನ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಭರವಸೆ ನೀಡಿದರು…!!!

Listen to this article

ಮೂವತ್ತೊಂದು ವಾರ್ಡ್‌ಗಳಲ್ಲಿ ಸದಸ್ಯರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಗರಸಭಾ ನೂತನ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಭರವಸೆ ನೀಡಿದರು.

ನಗರದ 19ನೇ ವಾರ್ಡ್‌ನ ವಿಠಲ ನಗರದಲ್ಲಿ ಸೋಮವಾರ ನಗರೋತ್ಥಾನ ಯೋಜನೆಯಡಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ವಿಸ್ತಾರವಾಗಿ ಬೆಳೆಯುತ್ತಿರುವ ನಗರದಲ್ಲಿ ಸ್ವಚ್ಛತೆ ಮತ್ತು ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು. ಕಳೆದ ವರ್ಷ ಕರೊನಾ ಸಮಸ್ಯೆಯಿಂದಾಗಿ ಕುಂಠಿತವಾಗಿರುವ ಜನೋಪಯೋಗಿ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ವಾರ್ಡ್ ಸದಸ್ಯೆ ಕವಿತಾ ವೀರೇಶ್, ಸದಸ್ಯ ಬಿ.ಟಿ. ರಮೇಶ್‌ಗೌಡ, ಮುಖಂಡ ಗಾಂಧಿನಗರ ಕೃಷ್ಣ, ಪೌರಾಯುಕ್ತ ಪಿ. ಪಾಲಯ್ಯ, ಇಂಜಿನಿಯರ್ ಲೋಕೇಶ್ ಮತ್ತಿತರರು ಇದ್ದರು..

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend