ಕೆಸ್ಸಾರ್ಟಿಸಿ ಬಸ್ ಮತ್ತು ಬೊಲೆರೋ ನಡುವೆ ಅಪಘಾತ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!!!

Listen to this article

 

ಕೆಸ್ಸಾರ್ಟಿಸಿ ಬಸ್ ಮತ್ತು ಬೊಲೆರೋ ನಡುವೆ ಅಪಘಾತ .

ಬೊಲೇರೋ ಚಾಲಕ ಮುನಿರೆಡ್ಡಿ 45 ಸ್ಥಳದಲ್ಲೇ ಸಾವು .

ಶ್ರೀನಿವಾಸಪುರ ತಾಲ್ಲೂಕಿನ ಗೌಡತಾತನಗಡ್ಡೆ ಗ್ರಾಮದ ನಿವಾಸಿ

ಚಿಂತಾಮಣಿ ತಾಲ್ಲೂಕಿನ ತಳಗವಾರ ಗೇಟ್ ನಲ್ಲಿ ಅಪಘಾತ .

ಬಸ್ಸಿನಲ್ಲಿದ್ದ ಹಲವಿಗೆ ಗಂಭೀರ ಗಾಯಗಳು .

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಬೇಟಿ ಪರಿಶೀಲನೆ .ನಡೆಸಿದರು

ವರದಿ. ಎಂ. ಕೆ. ಮೂರ್ತಿ. ಚಿಕ್ಕಬಳ್ಳಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend