ಯಲಹಂಕ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ಯೋಧರ ನೆನಪಿನಲ್ಲಿ ರಕ್ತದಾನ ಶಿಬಿರವನ್ನು ಮಾಡಲಾಯಿತು…!!!

Listen to this article

ಇಂದು ಪಾತಪಾಳ್ಯ ಶ್ರೀ ಕೋದಂಡರಾಮ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ಬಾಗೇಪಲ್ಲಿ ಮಂಡಲ ಹಾಗೂ ಯಲಹಂಕ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ಯೋಧರ ನೆನಪಿನಲ್ಲಿ ರಕ್ತದಾನ_ಶಿಬಿರ ವನ್ನು ಆಯೋಜನೆ ಮಾಡಲಾಗಿತ್ತು.

ಈ ಶಿಬಿರವನ್ನು ಜ್ಯೋತಿ ಬೆಳಗುವುದರ ಮೂಲಕ ಮಾನ್ಯ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ರವರು ಹಾಗೂ ವಿಭಾಗ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಕಾಂತರಾಜ್ ಜೀ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರು, ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.ಹರೀಶ್ ಎಮ್.ಗ್ರಾಮ ಪಂಚಾಯತಿ ಸದಸ್ಯರು ತೋಳ್ಳಪಲ್ಲಿ ಹಾಗೂ ಜಿಲ್ಲಾ ಎಸ್. ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಗಳು ಸಹ ಭಾಗಿಯಾಗಿದ್ದರು…

ವರದಿ. ಎಂ. ಕೆ. ಮೂರ್ತಿ, ಚಿಕ್ಕಬಳ್ಳಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend